Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

2ನೇ ಅಧ್ಯಾಯ

,
വാക്യം   16

ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.

Go to Home Page