ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.