ಅದಕ್ಕೆ ಯೇಸುಸ್ವಾಮಿ, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ; ದೇವರಾಡುವ ಪ್ರತಿಯೊಂದು ನುಡಿಯಿಂದ’,” ಎಂದರು.