ಒಂದು ಸಬ್ಬತ್ ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಸಂಗಡವಿದ್ದ ಶಿಷ್ಯರಿಗೆ ಹಸಿವಾಯಿತು. ಅವರು ಗೋದಿಯ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.