ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ?