ಯೇಸುಸ್ವಾಮಿ ಮಹಾದೇವಾಲಯವನ್ನು ಬಿಟ್ಟುಹೋಗುತ್ತಿದ್ದರು. ಅದರ ಕಟ್ಟಡಗಳತ್ತ ಅವರ ಗಮನ ಸೆಳೆಯಲು ಶಿಷ್ಯರು ಅವರ ಬಳಿಗೆ ಬಂದರು.