ಈಗ ಬೇಗನೆ ಹೋಗಿ, ಅವರ ಶಿಷ್ಯರಿಗೆ, ‘ಸತ್ತಿದ್ದವರು ಪುನರುತ್ಥಾನ ಹೊಂದಿದ್ದಾರೆ; ಅವರು ನಿಮಗಿಂತ ಮುಂಚಿತವಾಗಿ ಗಲಿಲೇಯಕ್ಕೆ ಹೋಗುವರು; ಅಲ್ಲೇ ಅವರನ್ನು ಕಾಣುವಿರಿ,’ ಎಂದು ತಿಳಿಸಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ,” ಎಂದನು.