ಆದರೆ ಆ ಗೇಣಿದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಆಗ ಈ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಹೂಡಿ,