kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

14ನೇ ಅಧ್ಯಾಯ

,
ವಚನ   3

ಯೇಸುಸ್ವಾಮಿ ಬೆಥಾನಿಯದಲ್ಲಿ, ಕುಷ್ಠರೋಗಿ ಸಿಮೋನನ ಮನೆಯಲ್ಲಿ ಇದ್ದರು. ಅಲ್ಲಿ ಊಟಕ್ಕೆ ಕುಳಿತಿದ್ದಾಗ, ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಜಟಮಾಂಸಿ ಸುಗಂಧತೈಲವನ್ನು ತೆಗೆದುಕೊಂಡು ಬಂದು, ಭರಣಿಯನ್ನು ಒಡೆದು, ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.

Go to Home Page