ಅಲ್ಲಿ ಅತೀವ ದುಃಖದಿಂದ ಚಿಂತಾಕ್ರಾಂತರಾಗಿ, “ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ; ನೀವು ಇಲ್ಲೇ ಇದ್ದು ಎಚ್ಚರವಾಗಿರಿ,” ಎಂದರು.