ದಾವೀದನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತೆಗೆದುಕೊಂಡು ತಿಂದುದಲ್ಲದೆ ತನ್ನ ಸಂಗಡಿಗರಿಗೂ ಕೊಟ್ಟನು ಅಲ್ಲವೆ?