ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.