ಕಡೆಗೆ ತೋಟದ ಯಜಮಾನನು, ‘ಏನುಮಾಡಲಿ? ನನ್ನ ಮುದ್ದುಮಗನನ್ನೇ ಕಳುಹಿಸುತ್ತೇನೆ; ಬಹುಶಃ ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡ.