ತಿಬೇರಿಯದಿಂದ ಹೊರಟಿದ್ದ ದೋಣಿಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಬಂದು ಸೇರಿದವು. ಪ್ರಭುವು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಜನರಿಗೆ ರೊಟ್ಟಿ ಬಡಿಸಿದ್ದ ಸ್ಥಳ ಅಲ್ಲೇ ಪಕ್ಕದಲ್ಲಿತ್ತು.