ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.