ಹುಟ್ಟುಕುರುಡನನ್ನು ಹೊರಗೆ ತಳ್ಳಿದ ವಾರ್ತೆ ಯೇಸು ಸ್ವಾಮಿಯ ಕಿವಿಗೆ ಮುಟ್ಟಿತು. ಯೇಸು ಅವನನ್ನು ಕಂಡು, “ನರಪುತ್ರನಲ್ಲಿ ನಿನಗೆ ವಿಶ್ವಾಸವಿದೆಯೇ?’ ಎಂದು ಕೇಳಿದರು.