ನಿಮ್ಮೊಡನೆ ಇನ್ನೂ ಜ್ಯೋತಿ ಇರುವುದರಿಂದ ಆ ಜ್ಯೋತಿಯಲ್ಲಿ ನಂಬಿಕೆಯಿಡಿ. ಆಗ ನೀವು ಜ್ಯೋತಿಯ ಮಕ್ಕಳು ಆಗುವಿರಿ,” ಎಂದರು. ಇದನ್ನು ಕೇಳಿದ ತರುವಾಯ ಯೇಸು ಅಲ್ಲಿಂದ ಹೊರಟು ಜನರ ಕಣ್ಣಿಗೆ ಬೀಳದಂತೆ ಮರೆಯಾದರು.