ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.