ನಾನು ಬಂದು ಅವರಿಗೆ ಬೋಧನೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳು ಎಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ಅವರ ದೋಷಕ್ಕೆ ಯಾವ ನೆಪವನ್ನೂ ಒಡ್ಡುವಂತಿಲ್ಲ.