kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

12ನೇ ಅಧ್ಯಾಯ

,
ವಚನ   20

ಹೆರೋದನು ಟೈರ್ ಮತ್ತು ಸಿದೋನಿನ ಜನರ ಮೇಲೆ ಕಡುಕೋಪಗೊಂಡಿದ್ದನು. ಅವರೆಲ್ಲರೂ ಒಟ್ಟಾಗಿ ಅವನನ್ನು ಸಂದರ್ಶಿಸಲು ಹೋದರು. ಮೊದಲು ಅರಮನೆಯ ಮೇಲ್ವಿಚಾರಕನಾದ ಬ್ಲಾಸ್ತನ ಮನಸ್ಸನ್ನು ತಮ್ಮ ಕಡೆ ಒಲಿಸಿಕೊಂಡರು. ಅನಂತರ ಅವರು ಹೆರೋದನೊಡನೆ ಸಂಧಾನಮಾಡಿಕೊಳ್ಳಲು ಯತ್ನಿಸಿದರು. ಏಕೆಂದರೆ, ಅವರು ದವಸಧಾನ್ಯಗಳಿಗಾಗಿ ಹೆರೋದನ ನಾಡನ್ನು ಅವಲಂಬಿಸಬೇಕಾಗಿತ್ತು.

Go to Home Page