ಪ್ರೇಷಿತರಿಬ್ಬರೂ ಅಲ್ಲಿ ಬಹುಕಾಲವಿದ್ದು ಪ್ರಭುವನ್ನು ಕುರಿತು ಧೈರ್ಯವಾಗಿ ಬೋಧಿಸಿದರು. ಪ್ರಭು ಅವರಿಗೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟರು. ಈ ಮೂಲಕ ದೇವಾನುಗ್ರಹದ ಬಗ್ಗೆ ಅವರ ಸಂದೇಶ ಸತ್ಯವಾದುದೆಂದು ವ್ಯಕ್ತಪಡಿಸಿದರು.