ಮೂಸಿಯದ ಗಡಿಯನ್ನು ತಲುಪಿದಾಗ ಅವರು ಬಿಥೂನಿಯ ಪ್ರಾಂತ್ಯಕ್ಕೆ ಹೋಗಲು ಯತ್ನಿಸಿದರು. ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಬಿಡಲಿಲ್ಲ.