ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.