ಕೋಲಾಹಲವು ಅಡಗಿದ ಮೇಲೆ ಪೌಲನು ಭಕ್ತವಿಶ್ವಾಸಿಗಳನ್ನು ಬರಮಾಡಿಕೊಂಡು ಪ್ರೋತ್ಸಾಹದ ಮಾತುಗಳನ್ನಾಡಿ ಅವರನ್ನು ಬೀಳ್ಕೊಟ್ಟು ಮಕೆದೋನಿಯಕ್ಕೆ ಹೋದನು.