kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

21ನೇ ಅಧ್ಯಾಯ

,
ವಚನ   25

ವಿಶ್ವಾಸಿಗಳಾಗಿರುವ ಯೆಹೂದ್ಯೇತರಿಗಾದರೋ ನಾವೀಗಲೇ ಪತ್ರವನ್ನು ಕಳುಹಿಸಿದ್ದೇವೆ. ಅದರಲ್ಲಿ ಅವರು ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನ್ನು ಸೇವಿಸಬಾರದು, ಅನೈತಿಕತೆಯಿಂದ ದೂರವಿರಬೇಕು, ರಕ್ತವನ್ನಾಗಲೀ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲೀ ತಿನ್ನಬಾರದು, ಎಂದು ತೀರ್ಮಾನಕೊಟ್ಟಿದ್ದೇವೆ,” ಎಂದರು.

Go to Home Page