ಹಾಗೂ ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಮುಂದೆ ಬರಬೇಕೆಂದು ಆಜ್ಞೆಯಿತ್ತನು; ತಾವೇ ಕೇಳಿನೋಡಿ; ನಾವು ಇವನ ವಿರುದ್ಧ ತಂದಿರುವ ದೂರುಗಳೆಲ್ಲಾ ಸತ್ಯವಾದುವು ಎಂದು ಇವನಿಂದಲೇ ತಮಗೆ ವ್ಯಕ್ತ ಆಗುವುದು,” ಎಂದನು.