kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

28ನೇ ಅಧ್ಯಾಯ

,
ವಚನ   23

ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.

Go to Home Page