ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ," ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.
Go to Home Page