ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.