ಆದರೂ, ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣವು ದಬ್ಬಾಳಿಕೆ ನಡೆಸುತ್ತಿತ್ತು. ದೇವರ ಆಜ್ಞಾವಿಧಿಗಳನ್ನು ಮೀರಿ ಆದಾಮನು ಮಾಡಿದ ಪಾಪಕ್ಕೆ ಸಮನಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ, ಮರಣದ ಆಳ್ವಿಕೆ ನಡೆಯುತ್ತಿತ್ತು. ಆದಾಮನು ಮುಂಬರಲಿದ್ದ ಮಹಾತ್ಮನ ಮುನ್ಸೂಚನೆಯಾಗಿದ್ದಾನೆ.