ParisuthaVaethaakamam Logo

வேதாகமம்

,

ಹಳೆಯ ಒಡಂಬಡಿಕೆ

,

ಯೆಹೋಶುವ

,

5ನೇ ಅಧ್ಯಾಯ

,
வசனம்   17

ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ.

Go to Home Page