ನಾವು ಶರೀರ ಸ್ವಭಾವಕ್ಕನುಸಾರವಾಗಿ ಬಾಳುತ್ತಿದ್ದಾಗ ಪಾಪಕರವಾದ ದುರಿಚ್ಛೆಗಳು ಧರ್ಮಶಾಸ್ತ್ರದಿಂದಲೇ ಪ್ರಚೋದಿತವಾಗಿ ನಮ್ಮ ಇಂದ್ರಿಯಗಳಲ್ಲಿ ಕಾರ್ಯನಿರತವಾಗಿದ್ದವು. ಪರಿಣಾಮವಾಗಿ, ನಾವು ಮೃತ್ಯುವಿಗೆ ಫಲವನ್ನು ಈಯುತ್ತಿದ್ದೆವು.