ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮ ಅವರ ಚಿತ್ತಕ್ಕನುಸಾರವಾಗಿ ನಡೆಯುವ ನಮ್ಮಲ್ಲಿ ಧರ್ಮಶಾಸ್ತ್ರದ ನೀತಿನಿಯಮಗಳು ನೆರವೇರುವಂತೆ ದೇವರು ಹೀಗೆ ಮಾಡಿದರು.