ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗಿತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಬಿನ್ನವಿಸುತ್ತಾರೆ.