ಒಂದೇ ಮಣ್ಣಿನ ಮುದ್ದೆಯಿಂದ ಎರಡು ಕುಡಿಕೆಗಳನ್ನು ಅಂದರೆ ಒಂದನ್ನು ವಿಶೇಷ ಬಳಕೆಗೂ ಇನ್ನೊಂದನ್ನು ಸಾಮಾನ್ಯ ಬಳಕೆಗೂ ಮಾಡುವ ಅಧಿಕಾರ ಕುಂಬಾರನಿಗೆ ಇಲ್ಲವೆ?