ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.