ಆತನು ನಿನ್ನ ಹಿತಕ್ಕಾಗಿ ದೇವರಿಂದ ನೇಮಕಗೊಂಡ ದಾಸನಾಗಿದ್ದಾನೆ. ಆದರೆ ನೀನು ಕೆಟ್ಟದ್ದನ್ನು ಮಾಡಿದೆ ಆದರೆ ಭಯಪಡಲೇಬೇಕು. ಏಕೆಂದರೆ, ಆತನ ಕೈಯಲ್ಲಿರುವ ಅಧಿಕಾರದಂಡವು ವ್ಯರ್ಥವಾದುದೇನೂ ಅಲ್ಲ. ದೇವರ ದಾಸನಾಗಿರುವ ಆತನು ಕೆಟ್ಟದ್ದನ್ನು ಮಾಡುವವರಿಗೆ ದೇವರದಂಡನೆಯನ್ನು ವಿಧಿಸುತ್ತಾನೆ.