ನೀವು ಕಂದಾಯವನ್ನು ಕಟ್ಟುತ್ತಿರುವುದೂ ಈ ಕಾರಣದಿಂದಲೇ. ಅಧಿಕಾರಿಗಳು ದೇವರ ದಾಸರು. ಅವರು ತಮ್ಮ ಪ್ರಸ್ತುತ ಕಾರ್ಯಗಳನ್ನು ನಿರ್ವಹಿಸುವಾಗ ದೇವರ ಸೇವೆಯನ್ನು ಮಾಡುತ್ತಾರೆ.