ಪವಿತ್ರಗ್ರಂಥದಲ್ಲಿ ಹೇಳಿರುವಂತೆ : “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.”