ದೇವದೂತರಿಗೂ ನಾವು ನ್ಯಾಯತೀರ್ಪು ಮಾಡುವೆವೆಂದು ನಿಮಗೆ ತಿಳಿಯದೋ? ಹೀಗಿರುವಲ್ಲಿ, ಈ ಜೀವನದ ಸಮಸ್ಯೆಗಳನ್ನು ಕುರಿತು ನ್ಯಾಯತೀರ್ಪು ಮಾಡುವುದು ಎಷ್ಟೋ ಸುಲಭವಲ್ಲವೇ?