kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

8ನೇ ಅಧ್ಯಾಯ

,
ವಚನ   1

ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.

Go to Home Page