ಅವರ ಪೈಕಿ ಕೆಲವರು ಪ್ರಭುವನ್ನು ಶೋಧಿಸಿದರು. ಪರಿಣಾಮವಾಗಿ ಸರ್ಪಗಳಿಂದ ನಾಶವಾದರು. ಅವರಂತೆ ಪ್ರಭುವನ್ನು ಶೋಧನೆಮಾಡುವುದು ನಮಗೆ ಬೇಡ.