ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.