ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.