ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.