ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ.