ಆ ಕೆಲವರಾದರೋ ಸ್ವಾರ್ಥಸಾಧನೆಗಾಗಿಯೇ ಹೊರತು ಪ್ರಾಮಾಣಿಕರಾಗಿ ಕ್ರಿಸ್ತಯೇಸುವನ್ನು ಸಾರುತ್ತಿಲ್ಲ. ಸೆರೆಯಲ್ಲಿರುವ ನನ್ನನ್ನು ಇನ್ನೂ ಹೆಚ್ಚಿನ ಕಷ್ಟಕ್ಕೆ ಗುರಿಮಾಡಬೇಕೆಂಬುದೇ ಅವರ ಉದ್ದೇಶ.