ನಮ್ಮಲ್ಲಿ ಪರಿಣತರಾದವರು ಈ ವಿಷಯದಲ್ಲಿ ಇದೇ ಮನೋಭಾವನೆಯಿಂದ ಇರಬೇಕು. ಯಾವುದಾದರೂ ಒಂದು ವಿಷಯದಲ್ಲಿ ನೀವು ಭಿನ್ನಾಭಿಪ್ರಾಯ ಉಳ್ಳವರಾಗಿದ್ದರೆ ದೇವರು ನಿಜಾಂಶವನ್ನು ಸ್ಪಷ್ಟೀಕರಿಸುವರು.