ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.