ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.